ಬ್ರೇಕಿಂಗ್ ನ್ಯೂಸ್
01-11-20 12:20 pm Headline Karnataka ಕರ್ನಾಟಕ
ಬೆಂಗಳೂರು, ನವೆಂಬರ್ 1: ಟ್ರಾಫಿಕ್ ಪೊಲೀಸರು ಹೆಚ್ಚೆಂದರೆ ಎಷ್ಟು ದಂಡ ಹಾಕಬಹುದು. ಸಾವಿರ, ಎರಡು ಸಾವಿರ.. ಅತಿ ಹೆಚ್ಚು ಅಂದ್ರೆ ಐದು ಸಾವಿರ ರೂಪಾಯಿ ಫೈನ್ ಹಾಕಬಹುದು.. ಆದರೆ, ಇಲ್ಲೊಬ್ಬ ಬೈಕ್ ಸವಾರನಿಗೆ 42 ಸಾವಿರ ರೂ. ಫೈನ್ ಹಾಕಿದ್ದಾರೆ. ಇದನ್ನು ಕೇಳಿದ ಸವಾರ ತನ್ನ ಬೈಕನ್ನೇ ಬಿಟ್ಟು ಹೋಗಿದ್ದಾನೆ.
ಮಡಿವಾಳ ಪೊಲೀಸ್ ಠಾಣೆ ಬಳಿಯಲ್ಲಿ ಈ ಘಟನೆ ನಡೆದಿದ್ದು ಸವಾರನನ್ನು ಅರುಣ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೆಲ್ಮೆಟ್ ಹಾಕಿಲ್ಲ ಮತ್ತು ನಂಬರ್ ಪ್ಲೇಟ್ ಕಟ್ ಆಗಿದೆ ಎಂದು ದ್ವಿಚಕ್ರ ಸವಾರನನ್ನು ಟ್ರಾಫಿಕ್ ಪೊಲೀಸರು ನಿಲ್ಲಿಸಿ ಚೆಕ್ ಮಾಡಿದ್ದಾರೆ. ಪೊಲೀಸರು ತಪಾಸಣೆ ಮಾಡಿದ ವೇಳೆ ಎರಡು ವರ್ಷಗಳಲ್ಲಿ ಆತ 70 ಕ್ಕೂ ಹೆಚ್ಚು ಟ್ರಾಫಿಕ್ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ 42,500 ರೂಪಾಯಿ ದಂಡ ಕಟ್ಟುವಂತೆ ಹೇಳಿದ್ದಾರೆ. ಇದನ್ನು ಕೇಳಿದ ಸವಾರ ಶಾಕ್ ಆಗಿದ್ದಾನೆ.
ಎರಡು ವರ್ಷಗಳಿಂದ ಕೇಸ್ ಪೆಂಡಿಂಗ್ ಇದೆ. ಸಿಗ್ನಲ್ ಜಂಪ್, ತ್ರಿಬಲ್ ರೈಡಿಂಗ್ ಹೀಗೆ ಟ್ರಾಫಿಕ್ ನಿಯಮ ಉಲ್ಲಂಘನೆಯ ಹಲವು ಕೇಸುಗಳಿವೆ. ಹೀಗೆ ಎಲ್ಲ ಕೇಸುಗಳ ದಂಡ ಮೊತ್ತವನ್ನು ಹೇಳಿದ್ದೇವೆ. ಆದರೆ, ಆತ ತನ್ನ ಟು ವೀಲರ್ ವಾಹನದ ಮೌಲ್ಯವೇ 30 ಸಾವಿರ ಮೀರಲ್ಲ. ಇನ್ನು 42 ಸಾವಿರ ಯಾಕೆ ಕಟ್ಟಬೇಕು ಎಂದು ಪ್ರಶ್ನೆ ಮಾಡಿದ್ದಾನೆ. ದಂಡ ಕಟ್ಟುವ ಬದಲು ಬೈಕನ್ನೇ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಡ ಕಟ್ಟದ ಹಿನ್ನೆಲೆಯಲ್ಲಿ ಪೊಲೀಸರು ದ್ವಿಚಕ್ರ ವಾಹನವನ್ನು ಸೀಜ್ ಮಾಡಿದ್ದಾರೆ.
A biker who was flagged down by the Madivala traffic police left the two-wheeler with them after coming to know that there were 77 violation cases against the vehicle and he has to pay Rs 42,500 penalty to get vehicle back.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm