ಬ್ರೇಕಿಂಗ್ ನ್ಯೂಸ್
01-11-20 12:20 pm Headline Karnataka ಕರ್ನಾಟಕ
ಬೆಂಗಳೂರು, ನವೆಂಬರ್ 1: ಟ್ರಾಫಿಕ್ ಪೊಲೀಸರು ಹೆಚ್ಚೆಂದರೆ ಎಷ್ಟು ದಂಡ ಹಾಕಬಹುದು. ಸಾವಿರ, ಎರಡು ಸಾವಿರ.. ಅತಿ ಹೆಚ್ಚು ಅಂದ್ರೆ ಐದು ಸಾವಿರ ರೂಪಾಯಿ ಫೈನ್ ಹಾಕಬಹುದು.. ಆದರೆ, ಇಲ್ಲೊಬ್ಬ ಬೈಕ್ ಸವಾರನಿಗೆ 42 ಸಾವಿರ ರೂ. ಫೈನ್ ಹಾಕಿದ್ದಾರೆ. ಇದನ್ನು ಕೇಳಿದ ಸವಾರ ತನ್ನ ಬೈಕನ್ನೇ ಬಿಟ್ಟು ಹೋಗಿದ್ದಾನೆ.
ಮಡಿವಾಳ ಪೊಲೀಸ್ ಠಾಣೆ ಬಳಿಯಲ್ಲಿ ಈ ಘಟನೆ ನಡೆದಿದ್ದು ಸವಾರನನ್ನು ಅರುಣ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೆಲ್ಮೆಟ್ ಹಾಕಿಲ್ಲ ಮತ್ತು ನಂಬರ್ ಪ್ಲೇಟ್ ಕಟ್ ಆಗಿದೆ ಎಂದು ದ್ವಿಚಕ್ರ ಸವಾರನನ್ನು ಟ್ರಾಫಿಕ್ ಪೊಲೀಸರು ನಿಲ್ಲಿಸಿ ಚೆಕ್ ಮಾಡಿದ್ದಾರೆ. ಪೊಲೀಸರು ತಪಾಸಣೆ ಮಾಡಿದ ವೇಳೆ ಎರಡು ವರ್ಷಗಳಲ್ಲಿ ಆತ 70 ಕ್ಕೂ ಹೆಚ್ಚು ಟ್ರಾಫಿಕ್ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ 42,500 ರೂಪಾಯಿ ದಂಡ ಕಟ್ಟುವಂತೆ ಹೇಳಿದ್ದಾರೆ. ಇದನ್ನು ಕೇಳಿದ ಸವಾರ ಶಾಕ್ ಆಗಿದ್ದಾನೆ.
ಎರಡು ವರ್ಷಗಳಿಂದ ಕೇಸ್ ಪೆಂಡಿಂಗ್ ಇದೆ. ಸಿಗ್ನಲ್ ಜಂಪ್, ತ್ರಿಬಲ್ ರೈಡಿಂಗ್ ಹೀಗೆ ಟ್ರಾಫಿಕ್ ನಿಯಮ ಉಲ್ಲಂಘನೆಯ ಹಲವು ಕೇಸುಗಳಿವೆ. ಹೀಗೆ ಎಲ್ಲ ಕೇಸುಗಳ ದಂಡ ಮೊತ್ತವನ್ನು ಹೇಳಿದ್ದೇವೆ. ಆದರೆ, ಆತ ತನ್ನ ಟು ವೀಲರ್ ವಾಹನದ ಮೌಲ್ಯವೇ 30 ಸಾವಿರ ಮೀರಲ್ಲ. ಇನ್ನು 42 ಸಾವಿರ ಯಾಕೆ ಕಟ್ಟಬೇಕು ಎಂದು ಪ್ರಶ್ನೆ ಮಾಡಿದ್ದಾನೆ. ದಂಡ ಕಟ್ಟುವ ಬದಲು ಬೈಕನ್ನೇ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಡ ಕಟ್ಟದ ಹಿನ್ನೆಲೆಯಲ್ಲಿ ಪೊಲೀಸರು ದ್ವಿಚಕ್ರ ವಾಹನವನ್ನು ಸೀಜ್ ಮಾಡಿದ್ದಾರೆ.
A biker who was flagged down by the Madivala traffic police left the two-wheeler with them after coming to know that there were 77 violation cases against the vehicle and he has to pay Rs 42,500 penalty to get vehicle back.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm