ಬ್ರೇಕಿಂಗ್ ನ್ಯೂಸ್
01-11-20 12:20 pm Headline Karnataka ಕರ್ನಾಟಕ
ಬೆಂಗಳೂರು, ನವೆಂಬರ್ 1: ಟ್ರಾಫಿಕ್ ಪೊಲೀಸರು ಹೆಚ್ಚೆಂದರೆ ಎಷ್ಟು ದಂಡ ಹಾಕಬಹುದು. ಸಾವಿರ, ಎರಡು ಸಾವಿರ.. ಅತಿ ಹೆಚ್ಚು ಅಂದ್ರೆ ಐದು ಸಾವಿರ ರೂಪಾಯಿ ಫೈನ್ ಹಾಕಬಹುದು.. ಆದರೆ, ಇಲ್ಲೊಬ್ಬ ಬೈಕ್ ಸವಾರನಿಗೆ 42 ಸಾವಿರ ರೂ. ಫೈನ್ ಹಾಕಿದ್ದಾರೆ. ಇದನ್ನು ಕೇಳಿದ ಸವಾರ ತನ್ನ ಬೈಕನ್ನೇ ಬಿಟ್ಟು ಹೋಗಿದ್ದಾನೆ.
ಮಡಿವಾಳ ಪೊಲೀಸ್ ಠಾಣೆ ಬಳಿಯಲ್ಲಿ ಈ ಘಟನೆ ನಡೆದಿದ್ದು ಸವಾರನನ್ನು ಅರುಣ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೆಲ್ಮೆಟ್ ಹಾಕಿಲ್ಲ ಮತ್ತು ನಂಬರ್ ಪ್ಲೇಟ್ ಕಟ್ ಆಗಿದೆ ಎಂದು ದ್ವಿಚಕ್ರ ಸವಾರನನ್ನು ಟ್ರಾಫಿಕ್ ಪೊಲೀಸರು ನಿಲ್ಲಿಸಿ ಚೆಕ್ ಮಾಡಿದ್ದಾರೆ. ಪೊಲೀಸರು ತಪಾಸಣೆ ಮಾಡಿದ ವೇಳೆ ಎರಡು ವರ್ಷಗಳಲ್ಲಿ ಆತ 70 ಕ್ಕೂ ಹೆಚ್ಚು ಟ್ರಾಫಿಕ್ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ 42,500 ರೂಪಾಯಿ ದಂಡ ಕಟ್ಟುವಂತೆ ಹೇಳಿದ್ದಾರೆ. ಇದನ್ನು ಕೇಳಿದ ಸವಾರ ಶಾಕ್ ಆಗಿದ್ದಾನೆ.
ಎರಡು ವರ್ಷಗಳಿಂದ ಕೇಸ್ ಪೆಂಡಿಂಗ್ ಇದೆ. ಸಿಗ್ನಲ್ ಜಂಪ್, ತ್ರಿಬಲ್ ರೈಡಿಂಗ್ ಹೀಗೆ ಟ್ರಾಫಿಕ್ ನಿಯಮ ಉಲ್ಲಂಘನೆಯ ಹಲವು ಕೇಸುಗಳಿವೆ. ಹೀಗೆ ಎಲ್ಲ ಕೇಸುಗಳ ದಂಡ ಮೊತ್ತವನ್ನು ಹೇಳಿದ್ದೇವೆ. ಆದರೆ, ಆತ ತನ್ನ ಟು ವೀಲರ್ ವಾಹನದ ಮೌಲ್ಯವೇ 30 ಸಾವಿರ ಮೀರಲ್ಲ. ಇನ್ನು 42 ಸಾವಿರ ಯಾಕೆ ಕಟ್ಟಬೇಕು ಎಂದು ಪ್ರಶ್ನೆ ಮಾಡಿದ್ದಾನೆ. ದಂಡ ಕಟ್ಟುವ ಬದಲು ಬೈಕನ್ನೇ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಡ ಕಟ್ಟದ ಹಿನ್ನೆಲೆಯಲ್ಲಿ ಪೊಲೀಸರು ದ್ವಿಚಕ್ರ ವಾಹನವನ್ನು ಸೀಜ್ ಮಾಡಿದ್ದಾರೆ.
A biker who was flagged down by the Madivala traffic police left the two-wheeler with them after coming to know that there were 77 violation cases against the vehicle and he has to pay Rs 42,500 penalty to get vehicle back.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm