ಬ್ರೇಕಿಂಗ್ ನ್ಯೂಸ್
20-06-23 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20: ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣದ ಮೂಲಕ ಮಹಿಳೆಯರಿಗೆ ಶಕ್ತಿ ನೀಡುತ್ತಿರುವ ರಾಜ್ಯ ಸರ್ಕಾರ, ಹಣ ಹೊಂದಿಸುವುದಕ್ಕಾಗಿ ಶಾಲಾ ಮಕ್ಕಳಿಗೆ ಕೊಡುವ ಬಾಳೆ ಹಣ್ಣು, ಮೊಟ್ಟೆಯನ್ನು ಕಡಿತಗೊಳಿಸಿದೆ.
ರಾಜ್ಯದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದ ಅಡಿ ವಾರದಲ್ಲಿ 2 ದಿನ ನೀಡುತ್ತಿದ್ದ ಮೊಟ್ಟೆ/ಬಾಳೆಹಣ್ಣನ್ನು ಸದ್ಯ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ. ಈ ಕುರಿತು ಮಧ್ಯಾಹ್ನದ ಬಿಸಿಯೂಟ ಯೋಜನೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು/ಶೇಂಗಾ ಚಿಕ್ಕಿ ವಿತರಿಸುವಂತೆ ಸರ್ಕಾರ ಸರ್ಕಾರ ಸೂಚನೆ ನೀಡಿದೆ.
ಪ್ರತಿ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ಜೂ.20ರಿಂದ ಜು.15ರ ವರೆಗೆ ಅಥವಾ ಸರ್ಕಾರದ ಮುಂದಿನ ಆದೇಶ ಬರುವ ತನಕ ಫಲಾನುಭವಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಯೋಜನೆಯನ್ನು ಮುಂದುವರಿಸುವಂತೆ ಸುತ್ತೋಲೆ ತಿಳಿಸಿದೆ.
The Karnataka government, which is empowering women through free travel from the Shakti scheme, has slashed bananas and eggs given to school children to raise money. In addition to the mid-day meal, eggs/bananas, which were given two days a week under the Pradhan Mantri Poshan Abhiyaan, have been reduced to one day to address malnutrition among school children in the state.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 01:46 pm
HK News Desk
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm