ಬ್ರೇಕಿಂಗ್ ನ್ಯೂಸ್
21-06-23 12:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕು ಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ’ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.
ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ ; ರಾಜ್ಯಪಾಲ ಥಾವರ್ ಚಂದ್
ವಸುಧೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಯೋಗದಿಂದ ಯಾವುದೇ ರೋಗವೂ ದೂರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಕನ್ನಡಲ್ಲೇ ಎಲ್ಲರಿಗೂ ಸ್ವಾಗತ ಮಾಡಿದ ರಾಜ್ಯಪಾಲರು, ನಮ್ಮ ಗ್ರಂಥಗಳಲ್ಲಿ ಯೋಗದ ಬಗ್ಗೆ ಉಲ್ಲೇಖ ಇದೆ. ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ. ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದರು. ಇಂದು ಇಡೀ ವಿಶ್ವವೇ ಯೋಗದಿನವನ್ನು ಆಚರಣೆ ಮಾಡುತ್ತಿದೆ. ಯೋಗ ದಿಂದ ಮನಸ್ಸು ಹಾಗೂ ಆರೋಗ್ಯ ಉತ್ತಮವಾಗಿರುತ್ತದೆ. ವಸುದೈವ ಕುಟುಂಬಕಂ ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಇಂದು ನಾವು ಯೋಗಕ್ಕೆ ಶ್ರಮಿಸಿದವರನ್ನು ಸ್ಮರಿಸಬೇಕು. ಯೋಗದಿಂದ ರೋಗವನ್ನು ದೂರ ಮಾಡಬಹುದು. ಎಲ್ಲರೂ ನಿತ್ಯವೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ರಾಜ್ಯಪಾಲರು ಹೇಳಿದರು.
ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.
— CM of Karnataka (@CMofKarnataka) June 21, 2023
ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#YogaForHealth #YogaforHumanity #YogaDay pic.twitter.com/8ht0fVLyDg
A large number of government employees, students and social activists took part in the morning programme.Speaking on the occasion, Gehlot said yoga that originated in the country has been the part of Indian tradition for a very long time.The popularity of yoga could be assessed from the fact that people across the globe are adopting it for better health.Greeting people on the occasion of International Yoga Day, Chief Minister Siddaramaiah tweeted Lets practice Yoga for mental and physical health, regardless of caste, religion, creed and ideologies.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm