ಬ್ರೇಕಿಂಗ್ ನ್ಯೂಸ್
21-06-23 12:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕು ಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ’ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.
ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ ; ರಾಜ್ಯಪಾಲ ಥಾವರ್ ಚಂದ್
ವಸುಧೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಯೋಗದಿಂದ ಯಾವುದೇ ರೋಗವೂ ದೂರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಕನ್ನಡಲ್ಲೇ ಎಲ್ಲರಿಗೂ ಸ್ವಾಗತ ಮಾಡಿದ ರಾಜ್ಯಪಾಲರು, ನಮ್ಮ ಗ್ರಂಥಗಳಲ್ಲಿ ಯೋಗದ ಬಗ್ಗೆ ಉಲ್ಲೇಖ ಇದೆ. ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ. ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದರು. ಇಂದು ಇಡೀ ವಿಶ್ವವೇ ಯೋಗದಿನವನ್ನು ಆಚರಣೆ ಮಾಡುತ್ತಿದೆ. ಯೋಗ ದಿಂದ ಮನಸ್ಸು ಹಾಗೂ ಆರೋಗ್ಯ ಉತ್ತಮವಾಗಿರುತ್ತದೆ. ವಸುದೈವ ಕುಟುಂಬಕಂ ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಇಂದು ನಾವು ಯೋಗಕ್ಕೆ ಶ್ರಮಿಸಿದವರನ್ನು ಸ್ಮರಿಸಬೇಕು. ಯೋಗದಿಂದ ರೋಗವನ್ನು ದೂರ ಮಾಡಬಹುದು. ಎಲ್ಲರೂ ನಿತ್ಯವೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ರಾಜ್ಯಪಾಲರು ಹೇಳಿದರು.
ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.
— CM of Karnataka (@CMofKarnataka) June 21, 2023
ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#YogaForHealth #YogaforHumanity #YogaDay pic.twitter.com/8ht0fVLyDg
A large number of government employees, students and social activists took part in the morning programme.Speaking on the occasion, Gehlot said yoga that originated in the country has been the part of Indian tradition for a very long time.The popularity of yoga could be assessed from the fact that people across the globe are adopting it for better health.Greeting people on the occasion of International Yoga Day, Chief Minister Siddaramaiah tweeted Lets practice Yoga for mental and physical health, regardless of caste, religion, creed and ideologies.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm