ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm