ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm