ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm