ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm