ಬ್ರೇಕಿಂಗ್ ನ್ಯೂಸ್
23-06-23 04:13 pm HK News Desk ಕರ್ನಾಟಕ
ಹಿರಿಯೂರು, ಜೂನ್ 23: ಹಿರಿಯೂರು ತಾಲೂಕಿನ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 9 ದನಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಎನ್ಎಚ್-4 ರಸ್ತೆಯ ಕೆಆರ್ ಹಳ್ಳಿ ಗೇಟ್ ಬಳಿ ಇರುವ ಬೈನರಿ ಗಾರ್ಮೆಂಟ್ಸ್ ಸಮೀಪ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಕೋಲಾರ ಕಡೆಗೆ ದನಗಳನ್ನು ತುಂಬಿಕೊಂಡು ಹೋಗುತ್ತಿದ್ದ ಈಚರ್ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 10 ದನಗಳ ಪೈಕಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. 2 ದನಗಳು ಗಂಭೀರವಾಗಿ ಗಾಯಗೊಂಡಿದ್ದವು. ಆದರೆ, ಅವು ಕೂಡ ಈಗ ಸಾವನ್ನಪ್ಪಿದ್ದು, ಒಂದು ಗೋವು ಮಾತ್ರ ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಹಿರಿಯೂರು ನಗರದಲ್ಲಿ ಹರಿಯಾಣ ಮೂಲದ 7 ಜನರ ತಂಡವೊಂದು ಗೋವುಗಳನ್ನು ಹಿಡಿದು ಟೆಂಪೋಗೆ ತುಂಬಿಕೊಂಡು ಹೋಗುತ್ತಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪದೇ ಪದೇ ಗೋವುಗಳ ಅಕ್ರಮ ಸಾಗಾಟ ನಡೆಯುತ್ತಿದ್ದು, ಈ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
Chitradurga 9 cattle killed in spot after truck accident near hiriyur.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm