ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.

![]()
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm