ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.

![]()
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am