ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.

![]()
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm