ಬ್ರೇಕಿಂಗ್ ನ್ಯೂಸ್
26-06-23 04:30 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 26: ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಹಿರಂಗವಾಗಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಯಾರು ಕೂಡ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಷಯ. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ, ನಿನ್ನೆಯ ಪ್ರಕರಣ ಇರಬಹುದು, ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಲ್ಲಿ ಶಿಸ್ತು ಹೋಗಿದ್ದಕ್ಕೆ ಕಾಂಗ್ರೆಸ್ ಗಾಳಿ ಸೋಕಿದ್ದೇ ಕಾರಣ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ಧ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತಿಗೆ ಧಕ್ಕೆಯಾಗಿದೆ. ಮುಂದೆ ನಮ್ಮ ನಾಯಕರು ಇಂಥದ್ದಕ್ಕೆಲ್ಲ ಬಾಲ ಕಟ್ ಮಾಡಿಸ್ತಾರೆ ಎಂದರು ಈಶ್ವರಪ್ಪ.
With statements from some Karnataka BJP leaders that “adjustment politics” contributed to the party’s rout in the Assembly elections sparking off a political debate, veteran leader K S Eshwarappa on Monday expressed displeasure about party discipline being “flouted”, and urged the state president to take necessary steps to curb it.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm