ಬ್ರೇಕಿಂಗ್ ನ್ಯೂಸ್
26-06-23 04:30 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 26: ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಹಿರಂಗವಾಗಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಯಾರು ಕೂಡ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಷಯ. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ, ನಿನ್ನೆಯ ಪ್ರಕರಣ ಇರಬಹುದು, ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಲ್ಲಿ ಶಿಸ್ತು ಹೋಗಿದ್ದಕ್ಕೆ ಕಾಂಗ್ರೆಸ್ ಗಾಳಿ ಸೋಕಿದ್ದೇ ಕಾರಣ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ಧ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತಿಗೆ ಧಕ್ಕೆಯಾಗಿದೆ. ಮುಂದೆ ನಮ್ಮ ನಾಯಕರು ಇಂಥದ್ದಕ್ಕೆಲ್ಲ ಬಾಲ ಕಟ್ ಮಾಡಿಸ್ತಾರೆ ಎಂದರು ಈಶ್ವರಪ್ಪ.
With statements from some Karnataka BJP leaders that “adjustment politics” contributed to the party’s rout in the Assembly elections sparking off a political debate, veteran leader K S Eshwarappa on Monday expressed displeasure about party discipline being “flouted”, and urged the state president to take necessary steps to curb it.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm