ಬ್ರೇಕಿಂಗ್ ನ್ಯೂಸ್
27-06-23 11:16 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಪ್ರತಿ ಮನೆಗೆ ಮಾಸಿಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ ಆರಂಭಗೊಳ್ಳುವ ಮೊದಲೇ ಭರ್ಜರಿ ಸ್ಪಂದನೆ ಸಿಕ್ಕಿದೆ. ಅರ್ಥಾತ್, ಈ ಯೋಜನೆ ಸಲುವಾಗಿ ನೋಂದಣಿ ಆರಂಭವಾಗಿದ್ದು, ಅದು ಈಗ ಅರ್ಧ ಕೋಟಿಗೂ ಅಧಿಕವಾಗಿದೆ.
ಜುಲೈ ತಿಂಗಳ ಬಿಲ್ಗೆ ಅನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಅಂದರೆ, ಆಗಸ್ಟ್ನಲ್ಲಿ ಬರುವ ಬಿಲ್ನಲ್ಲಿ 200 ಯುನಿಟ್ವರೆಗಿನ ವಿದ್ಯುತ್ಗೆ ಶೂನ್ಯ ಬಿಲ್ ಇರಲಿದೆ. ಈ ಯೋಜನೆಯ ಫಲಾನುಭವಿ ಆಗಲು ನೋಂದಣಿ ಅಗತ್ಯವಾಗಿದ್ದು, ಜೂ. 18ರಂದು ಪ್ರಕ್ರಿಯೆ ಆರಂಭವಾಗಿದೆ.
ಇದೀಗ ಒಂದು ವಾರ ಕಳೆಯುವಷ್ಟರಲ್ಲಿ 51 ಲಕ್ಷಕ್ಕೂ ಅಧಿಕ ಮಂದಿ ಗೃಹಜ್ಯೋತಿ ಯೋಜನೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು/ಬಾಡಿಗೆದಾರರು ಸೇರಿ ಎಲ್ಲರೂ ಈ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕಾಗಿ ಆಧಾರ್ ನಂಬರ್ ಹಾಗೂ ವಿದ್ಯುತ್ ಬಿಲ್ನಲ್ಲಿರುವ ಖಾತೆ ನಂಬರ್ ನಮೂದಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.
ಗೃಹಜ್ಯೋತಿ ಯೋಜನೆಗೆ ಅರ್ಜಿ ನೋಂದಾಯಿಸಲು ಕೊನೆಯ ದಿನಾಂಕ ಇರುವುದಿಲ್ಲ. ಗ್ರಾಹಕರು ಯಾವುದೇ ಆತಂಕ ಇಲ್ಲದೇ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. ಆದರೆ ಆರಂಭದಿಂದಲೇ ಯೋಜನೆಯ ಪ್ರಯೋಜನ ಪಡೆಯಲು ಬಳಕೆದಾರರು ಆದಷ್ಟೂ ಬೇಗ ನೋಂದಣಿ ಮಾಡಿಸಿಕೊಳ್ಳುವುದು ಉತ್ತಮ.
ಹ್ಯಾಕರ್ಗಳು ಸೇವಾ ಸಿಂಧು ಹೆಸರಿನಲ್ಲಿ ನಕಲಿ ಆ್ಯಪ್ಗಳನ್ನು ಸೃಷ್ಟಿಸಿದ್ದು, ನೋಂದಣಿ ವೇಳೆ ಎಚ್ಚರಿಕೆ ವಹಿಸಿ. ಸುರಕ್ಷಿತ ನೋಂದಣಿಗಾಗಿ ಅಧಿಕೃತ ಲಿಂಕ್ ಬಳಸಿ.
ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ:
Following the extension of the 200-unit free scheme by the Delhi government until 2024, the registration process for the Karnataka Gruha Jyothi scheme has commenced. The scheme was one of the five promises made by Congress during the state assembly election and received approval on June 2, 2023, and the registration for the Gruha Jyothi scheme began on June 18, 2023.
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:58 pm
HK News Desk
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm