ಬ್ರೇಕಿಂಗ್ ನ್ಯೂಸ್
27-06-23 11:16 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಪ್ರತಿ ಮನೆಗೆ ಮಾಸಿಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ ಆರಂಭಗೊಳ್ಳುವ ಮೊದಲೇ ಭರ್ಜರಿ ಸ್ಪಂದನೆ ಸಿಕ್ಕಿದೆ. ಅರ್ಥಾತ್, ಈ ಯೋಜನೆ ಸಲುವಾಗಿ ನೋಂದಣಿ ಆರಂಭವಾಗಿದ್ದು, ಅದು ಈಗ ಅರ್ಧ ಕೋಟಿಗೂ ಅಧಿಕವಾಗಿದೆ.
ಜುಲೈ ತಿಂಗಳ ಬಿಲ್ಗೆ ಅನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಅಂದರೆ, ಆಗಸ್ಟ್ನಲ್ಲಿ ಬರುವ ಬಿಲ್ನಲ್ಲಿ 200 ಯುನಿಟ್ವರೆಗಿನ ವಿದ್ಯುತ್ಗೆ ಶೂನ್ಯ ಬಿಲ್ ಇರಲಿದೆ. ಈ ಯೋಜನೆಯ ಫಲಾನುಭವಿ ಆಗಲು ನೋಂದಣಿ ಅಗತ್ಯವಾಗಿದ್ದು, ಜೂ. 18ರಂದು ಪ್ರಕ್ರಿಯೆ ಆರಂಭವಾಗಿದೆ.
ಇದೀಗ ಒಂದು ವಾರ ಕಳೆಯುವಷ್ಟರಲ್ಲಿ 51 ಲಕ್ಷಕ್ಕೂ ಅಧಿಕ ಮಂದಿ ಗೃಹಜ್ಯೋತಿ ಯೋಜನೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು/ಬಾಡಿಗೆದಾರರು ಸೇರಿ ಎಲ್ಲರೂ ಈ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕಾಗಿ ಆಧಾರ್ ನಂಬರ್ ಹಾಗೂ ವಿದ್ಯುತ್ ಬಿಲ್ನಲ್ಲಿರುವ ಖಾತೆ ನಂಬರ್ ನಮೂದಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.
ಗೃಹಜ್ಯೋತಿ ಯೋಜನೆಗೆ ಅರ್ಜಿ ನೋಂದಾಯಿಸಲು ಕೊನೆಯ ದಿನಾಂಕ ಇರುವುದಿಲ್ಲ. ಗ್ರಾಹಕರು ಯಾವುದೇ ಆತಂಕ ಇಲ್ಲದೇ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. ಆದರೆ ಆರಂಭದಿಂದಲೇ ಯೋಜನೆಯ ಪ್ರಯೋಜನ ಪಡೆಯಲು ಬಳಕೆದಾರರು ಆದಷ್ಟೂ ಬೇಗ ನೋಂದಣಿ ಮಾಡಿಸಿಕೊಳ್ಳುವುದು ಉತ್ತಮ.
ಹ್ಯಾಕರ್ಗಳು ಸೇವಾ ಸಿಂಧು ಹೆಸರಿನಲ್ಲಿ ನಕಲಿ ಆ್ಯಪ್ಗಳನ್ನು ಸೃಷ್ಟಿಸಿದ್ದು, ನೋಂದಣಿ ವೇಳೆ ಎಚ್ಚರಿಕೆ ವಹಿಸಿ. ಸುರಕ್ಷಿತ ನೋಂದಣಿಗಾಗಿ ಅಧಿಕೃತ ಲಿಂಕ್ ಬಳಸಿ.
ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ:
Following the extension of the 200-unit free scheme by the Delhi government until 2024, the registration process for the Karnataka Gruha Jyothi scheme has commenced. The scheme was one of the five promises made by Congress during the state assembly election and received approval on June 2, 2023, and the registration for the Gruha Jyothi scheme began on June 18, 2023.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm