ಬ್ರೇಕಿಂಗ್ ನ್ಯೂಸ್
27-06-23 11:16 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಪ್ರತಿ ಮನೆಗೆ ಮಾಸಿಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ ಆರಂಭಗೊಳ್ಳುವ ಮೊದಲೇ ಭರ್ಜರಿ ಸ್ಪಂದನೆ ಸಿಕ್ಕಿದೆ. ಅರ್ಥಾತ್, ಈ ಯೋಜನೆ ಸಲುವಾಗಿ ನೋಂದಣಿ ಆರಂಭವಾಗಿದ್ದು, ಅದು ಈಗ ಅರ್ಧ ಕೋಟಿಗೂ ಅಧಿಕವಾಗಿದೆ.
ಜುಲೈ ತಿಂಗಳ ಬಿಲ್ಗೆ ಅನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಅಂದರೆ, ಆಗಸ್ಟ್ನಲ್ಲಿ ಬರುವ ಬಿಲ್ನಲ್ಲಿ 200 ಯುನಿಟ್ವರೆಗಿನ ವಿದ್ಯುತ್ಗೆ ಶೂನ್ಯ ಬಿಲ್ ಇರಲಿದೆ. ಈ ಯೋಜನೆಯ ಫಲಾನುಭವಿ ಆಗಲು ನೋಂದಣಿ ಅಗತ್ಯವಾಗಿದ್ದು, ಜೂ. 18ರಂದು ಪ್ರಕ್ರಿಯೆ ಆರಂಭವಾಗಿದೆ.
ಇದೀಗ ಒಂದು ವಾರ ಕಳೆಯುವಷ್ಟರಲ್ಲಿ 51 ಲಕ್ಷಕ್ಕೂ ಅಧಿಕ ಮಂದಿ ಗೃಹಜ್ಯೋತಿ ಯೋಜನೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು/ಬಾಡಿಗೆದಾರರು ಸೇರಿ ಎಲ್ಲರೂ ಈ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕಾಗಿ ಆಧಾರ್ ನಂಬರ್ ಹಾಗೂ ವಿದ್ಯುತ್ ಬಿಲ್ನಲ್ಲಿರುವ ಖಾತೆ ನಂಬರ್ ನಮೂದಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.
ಗೃಹಜ್ಯೋತಿ ಯೋಜನೆಗೆ ಅರ್ಜಿ ನೋಂದಾಯಿಸಲು ಕೊನೆಯ ದಿನಾಂಕ ಇರುವುದಿಲ್ಲ. ಗ್ರಾಹಕರು ಯಾವುದೇ ಆತಂಕ ಇಲ್ಲದೇ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. ಆದರೆ ಆರಂಭದಿಂದಲೇ ಯೋಜನೆಯ ಪ್ರಯೋಜನ ಪಡೆಯಲು ಬಳಕೆದಾರರು ಆದಷ್ಟೂ ಬೇಗ ನೋಂದಣಿ ಮಾಡಿಸಿಕೊಳ್ಳುವುದು ಉತ್ತಮ.
ಹ್ಯಾಕರ್ಗಳು ಸೇವಾ ಸಿಂಧು ಹೆಸರಿನಲ್ಲಿ ನಕಲಿ ಆ್ಯಪ್ಗಳನ್ನು ಸೃಷ್ಟಿಸಿದ್ದು, ನೋಂದಣಿ ವೇಳೆ ಎಚ್ಚರಿಕೆ ವಹಿಸಿ. ಸುರಕ್ಷಿತ ನೋಂದಣಿಗಾಗಿ ಅಧಿಕೃತ ಲಿಂಕ್ ಬಳಸಿ.
ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ:
Following the extension of the 200-unit free scheme by the Delhi government until 2024, the registration process for the Karnataka Gruha Jyothi scheme has commenced. The scheme was one of the five promises made by Congress during the state assembly election and received approval on June 2, 2023, and the registration for the Gruha Jyothi scheme began on June 18, 2023.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm