ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm