ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm