ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm