ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm