ಬ್ರೇಕಿಂಗ್ ನ್ಯೂಸ್
27-06-23 03:15 pm HK News Desk ಕರ್ನಾಟಕ
ಮೈಸೂರು, ಜೂನ್ 27: ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆಯಿದ್ದ ಕಾರಣ ಅರೆಕಾಲಿಕ ವೈದ್ಯರಿಗೆ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸದ ಪ್ರತಾಪ ಸಿಂಹ ಸ್ವಾಗತಿಸಿದರು. ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರದ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಬಗ್ಗೆ ಚಾರ್ಜ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಜ್ ಫ್ರೇಮನ್ನು ಸಿದ್ಧ ಮಾಡುತ್ತಿದ್ದೇವೆ. ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಕಾಲ ಮಿತಿಯ ಒಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದರು.
ಕಾಂಗ್ರೆಸಿನಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತ್ತು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದರು.
Health Minister Dinesh Gundu Rao seeks re probe into Chamarajanagar oxygen tragedy. Chamarajanagar District Hospital tragedy where shortage of oxygen killed 36 people in 2021 during the peak of Covid. He told The New Indian Express that he has sought a re-investigation as the report submitted by the BJP government is not satisfactory.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm