ಬ್ರೇಕಿಂಗ್ ನ್ಯೂಸ್
27-06-23 04:34 pm HK News Desk ಕರ್ನಾಟಕ
ಹಾಸನ, ಜೂನ್ 27: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ತಿಂಗಳ ಹಿಂದೆಯೂ ಅರಕಲಗೂಡು ಹಾಗೂ ಗೊರೂರು ತಾಲೂಕಿನ ಕೆಲವೆಡೆ ಇದೇ ರೀತಿ ಕಂಪನವಾಗಿತ್ತು.
An earthquake was reported in Hassan district,The Karnataka State Natural Disaster Monitoring Centre (KSNDMC) are on spot to crack details.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm