ಬ್ರೇಕಿಂಗ್ ನ್ಯೂಸ್
27-06-23 04:34 pm HK News Desk ಕರ್ನಾಟಕ
ಹಾಸನ, ಜೂನ್ 27: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ತಿಂಗಳ ಹಿಂದೆಯೂ ಅರಕಲಗೂಡು ಹಾಗೂ ಗೊರೂರು ತಾಲೂಕಿನ ಕೆಲವೆಡೆ ಇದೇ ರೀತಿ ಕಂಪನವಾಗಿತ್ತು.
An earthquake was reported in Hassan district,The Karnataka State Natural Disaster Monitoring Centre (KSNDMC) are on spot to crack details.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm