ಬ್ರೇಕಿಂಗ್ ನ್ಯೂಸ್
27-06-23 04:34 pm HK News Desk ಕರ್ನಾಟಕ
ಹಾಸನ, ಜೂನ್ 27: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ತಿಂಗಳ ಹಿಂದೆಯೂ ಅರಕಲಗೂಡು ಹಾಗೂ ಗೊರೂರು ತಾಲೂಕಿನ ಕೆಲವೆಡೆ ಇದೇ ರೀತಿ ಕಂಪನವಾಗಿತ್ತು.
An earthquake was reported in Hassan district,The Karnataka State Natural Disaster Monitoring Centre (KSNDMC) are on spot to crack details.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am