ಬ್ರೇಕಿಂಗ್ ನ್ಯೂಸ್
28-06-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಪುನರ್ ತನಿಖೆ ಮಾಡಲಿದೆ ಎಂಬ ವರದಿಗಳ ನಡುವೆಯೇ, ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದೆ. ಬಿಟ್ ಕಾಯಿನ್ ಹಗರಣದ ತನಿಖೆ ಮಾಡಲಾಗುತ್ತೆ ಎನ್ನುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಕಟಕಿಯಾಡಿದೆ.
ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಾಗ ಅಂದಿನ ಬಿಜೆಪಿ ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಸರ್ವ ಪ್ರಯತ್ನ ಮಾಡಿತ್ತು. ಹಗರಣ ಮುಚ್ಚಿ ಹಾಕಲು ಯಶಸ್ವಿಯೂ ಆಗಿತ್ತು. ಈಗ ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ. ಅಂದಹಾಗೆ, ನಳಿನ್ ಕಟೀಲ್ ಅವರು ಕುಳಿತಲ್ಲಿಯೇ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಪ್ರಶ್ನೆ ಮಾಡಿದೆ.

ಹಗರಣದಲ್ಲಿ ನಳಿನ್ ಕುಮಾರ್ ಕಟೀಲ್ ಶಾಮೀಲಾತಿ ಇದೆಯೆಂದು ಈ ಹಿಂದೆ ಕಾಂಗ್ರೆಸ್ ರಾಜ್ಯ ವಕ್ತಾರ ಕೆ.ಲಕ್ಷ್ಮಣ್ ಆರೋಪ ಮಾಡಿದ್ದರು. ಎರಡು ವರ್ಷಗಳ ಹಿಂದೆ ಪ್ರಕರಣದ ತನಿಖೆ ಹಳ್ಳ ಹಿಡಿದಾಗ ಈ ಪ್ರಶ್ನೆ ಮಾಡಿದ್ದರು. ಆದರೆ ತನಿಖೆಯನ್ನು ಸಿಐಡಿ ತಂಡ ಅರ್ಧಕ್ಕೆ ಸ್ಥಗಿತಗೊಳಿಸಿತ್ತು. ಪ್ರಕರಣದ ಬಗ್ಗೆ ಚಾರ್ಜ್ ಶೀಟನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರಲಿಲ್ಲ. ಆನಂತರ, ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಬಿಟ್ ಕಾಯಿನ್ ಹಗರಣವನ್ನು ತನಿಖೆ ಮಾಡುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದರು. ಇದೀಗ ಹಿಂದಿನ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮರು ತನಿಖೆಗೆ ಬೆಂಗಳೂರು ಕಮಿಷನರ್ ಡಿಜಿಪಿಗೆ ಪತ್ರ ಬರೆದಿದ್ದು ಸಿಐಡಿ ಅಥವಾ ಎಸ್ಐಟಿ ತಂಡದಿಂದ ತನಿಖೆ ನಡೆಯೋದು ಖಾತ್ರಿಯಾಗಿದೆ.
Re investigation of Bitcoin scam, Nalin Kateel is sweating, mocks Congress on Twitter. The Congress government in Karnataka on Tuesday said it will get the Bitcoin scam taken place during the previous BJP government thoroughly investigated
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm