ಬ್ರೇಕಿಂಗ್ ನ್ಯೂಸ್
29-06-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಬಗ್ಗೆ ಸಿಐಡಿ ಬದಲು ವಿಶೇಷ ತನಿಖಾ ತಂಡ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವಿವಿಧ ರೀತಿಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ. ಬಿಟ್ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸಿದರೆ, ಒಂದು ರೀತಿ ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಆಗುತ್ತದೆ. ಹೀಗಾಗಿ “ಕೆಲವು ಹಗರಣಗಳ ತನಿಖೆಗೆ ಎಸ್ಐಟಿ, ಸ್ಪೆಷಲ್ ಟಾಸ್ಕ್ ಫೋರ್ಸ್, ಎಸಿಎಸ್ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಬೇಕು. ಬೇರೆ ಬೇರೆ ಹಗರಣಗಳಿಗೆ ಪ್ರತ್ಯೇಕ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಹಗರಣಗಳನ್ನು ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್ಪರ್ಟ್ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ ಎಂದು ಹೇಳಿದರು.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಗರಣಗಳ ತನಿಖೆ ಬಗ್ಗೆ ಚರ್ಚಿಸಿದ್ದರು.
RDPR and IT/BT Minister Priyank Kharge, who has been campaigning for a probe into scams that surfaced during BJP rule, on Wednesday triggered a controversy of sorts by stating that “handing over the probe into Bitcoin scam to the CID (Criminal Investigation Department) means giving the keys of the home to the thief”.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm