ಬ್ರೇಕಿಂಗ್ ನ್ಯೂಸ್
30-06-23 06:43 pm HK News Desk ಕರ್ನಾಟಕ
ಗದಗ, ಜೂನ್ 30: ಆದರ್ಶ ದಂಪತಿಯಾಗಿ ಬಾಳಿದವರು ಸಾವಿನಲ್ಲೂ ಒಂದಾಗುವುದನ್ನು ಕೇಳಿದ್ದೇವೆ. ಇಲ್ಲೊಬ್ಬ ಹಿರಿಯ ರೈತನ ಸಾವಿನ ಬೆನ್ನಲ್ಲೇ ಆತನ ಎತ್ತು ಕೂಡ ಸಾವು ಕಂಡಿದ್ದು ಅಪರೂಪದ ಘಟನೆ ನಡೆದಿದೆ.
ಗದಗ ತಾಲ್ಲೂಕಿನ ಬೆನಕನಕೊಪ್ಪದಲ್ಲಿ ಘಟನೆ ನಡೆದಿದೆ. ಭೀಮಪ್ಪ ಕಣಗಿನಹಾಳ (90) ಎಂಬ ಹಿರಿಯ ಜೀವ, ರೈತ ನಿನ್ನೆಯಷ್ಟೇ ಸಾವು ಕಂಡಿದ್ದರು. ಭೀಮಪ್ಪ ಸಾವಿನ ಬಳಿಕ ಅಂತ್ಯಸಂಸ್ಕಾರಕ್ಕೆ ರೆಡಿ ಮಾಡುತ್ತಿದ್ದಾಗಲೇ ರೈತನ ಜೊತೆಗೆ ಬಹುಕಾಲ ಇದ್ದ ಎತ್ತು ಕೂಡ ಕೊನೆಯುಸಿರೆಳೆದಿದೆ.

ಕೃಷಿ ಕಾರ್ಯದಲ್ಲಿ ಜೊತೆಗೂಡಿದ್ದ ಎತ್ತು ರೈತನ ಸಾವಿನಲ್ಲೂ ಜೊತೆಯಾಗಿದೆ. ಮಾಲೀಕನ ಸಾವಿನ ಬೆನ್ನಲ್ಲೇ ಎತ್ತು ಕೂಡ ಸಾವನ್ನಪ್ಪಿದ್ದನ್ನ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಎತ್ತು - ರೈತನ ಅಪರೂಪದ ನಂಟು ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

ಭೀಮಪ್ಪ ಅವರ ಜಮೀನಿನಲ್ಲೇ ರೈತ ಮತ್ತು ಎತ್ತುವನ್ನು ಅಕ್ಕ-ಪಕ್ಕದಲ್ಲೇ ಇಟ್ಟು ಸಮಾಧಿ ಮಾಡಲಾಗಿದೆ. ಲಿಂಗಾಯತ ವಿಧಿ ವಿಧಾನದಂತೆ ರೈತ ಭೀಮಪ್ಪ ಮತ್ತು ಆತನ ಎತ್ತಿನ ಅಂತ್ಯಸಂಸ್ಕಾರ ಮಾಡಲಾಗಿದೆ. ಅಂತ್ಯಸಂಸ್ಕಾರಲ್ಲಿ ಬೆನಕನಕೊಪ್ಪ ಆಸುಪಾಸಿನ ಗ್ರಾಮಸ್ಥರು ಭಾಗಿಯಾಗಿದ್ದಾರೆ.
Gadag, OX dies soon after its owner dies. Ox died soon aafter its owner Famer Beemapa (90) passed away. Both were cremated in the same place with honours.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm