ಬ್ರೇಕಿಂಗ್ ನ್ಯೂಸ್
30-06-23 06:43 pm HK News Desk ಕರ್ನಾಟಕ
ಗದಗ, ಜೂನ್ 30: ಆದರ್ಶ ದಂಪತಿಯಾಗಿ ಬಾಳಿದವರು ಸಾವಿನಲ್ಲೂ ಒಂದಾಗುವುದನ್ನು ಕೇಳಿದ್ದೇವೆ. ಇಲ್ಲೊಬ್ಬ ಹಿರಿಯ ರೈತನ ಸಾವಿನ ಬೆನ್ನಲ್ಲೇ ಆತನ ಎತ್ತು ಕೂಡ ಸಾವು ಕಂಡಿದ್ದು ಅಪರೂಪದ ಘಟನೆ ನಡೆದಿದೆ.
ಗದಗ ತಾಲ್ಲೂಕಿನ ಬೆನಕನಕೊಪ್ಪದಲ್ಲಿ ಘಟನೆ ನಡೆದಿದೆ. ಭೀಮಪ್ಪ ಕಣಗಿನಹಾಳ (90) ಎಂಬ ಹಿರಿಯ ಜೀವ, ರೈತ ನಿನ್ನೆಯಷ್ಟೇ ಸಾವು ಕಂಡಿದ್ದರು. ಭೀಮಪ್ಪ ಸಾವಿನ ಬಳಿಕ ಅಂತ್ಯಸಂಸ್ಕಾರಕ್ಕೆ ರೆಡಿ ಮಾಡುತ್ತಿದ್ದಾಗಲೇ ರೈತನ ಜೊತೆಗೆ ಬಹುಕಾಲ ಇದ್ದ ಎತ್ತು ಕೂಡ ಕೊನೆಯುಸಿರೆಳೆದಿದೆ.

ಕೃಷಿ ಕಾರ್ಯದಲ್ಲಿ ಜೊತೆಗೂಡಿದ್ದ ಎತ್ತು ರೈತನ ಸಾವಿನಲ್ಲೂ ಜೊತೆಯಾಗಿದೆ. ಮಾಲೀಕನ ಸಾವಿನ ಬೆನ್ನಲ್ಲೇ ಎತ್ತು ಕೂಡ ಸಾವನ್ನಪ್ಪಿದ್ದನ್ನ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಎತ್ತು - ರೈತನ ಅಪರೂಪದ ನಂಟು ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

ಭೀಮಪ್ಪ ಅವರ ಜಮೀನಿನಲ್ಲೇ ರೈತ ಮತ್ತು ಎತ್ತುವನ್ನು ಅಕ್ಕ-ಪಕ್ಕದಲ್ಲೇ ಇಟ್ಟು ಸಮಾಧಿ ಮಾಡಲಾಗಿದೆ. ಲಿಂಗಾಯತ ವಿಧಿ ವಿಧಾನದಂತೆ ರೈತ ಭೀಮಪ್ಪ ಮತ್ತು ಆತನ ಎತ್ತಿನ ಅಂತ್ಯಸಂಸ್ಕಾರ ಮಾಡಲಾಗಿದೆ. ಅಂತ್ಯಸಂಸ್ಕಾರಲ್ಲಿ ಬೆನಕನಕೊಪ್ಪ ಆಸುಪಾಸಿನ ಗ್ರಾಮಸ್ಥರು ಭಾಗಿಯಾಗಿದ್ದಾರೆ.
Gadag, OX dies soon after its owner dies. Ox died soon aafter its owner Famer Beemapa (90) passed away. Both were cremated in the same place with honours.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm