ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm