ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm