ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm