ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm