ಬ್ರೇಕಿಂಗ್ ನ್ಯೂಸ್
01-07-23 02:16 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ಅನ್ನ, ನೀರಿಲ್ಲದೆ ಮನುಷ್ಯ ಬದುಕುವುದು ಕಷ್ಟ. ಆದರೆ ಅರ್ಜೆಂಟೀನಾದ ಯೋಗ ಸಾಧಕರೊಬ್ಬರು ಬರೋಬ್ಬರಿ 17 ವರ್ಷಗಳಿಂದ ಅನ್ನ, ನೀರು ಸೇವಿಸದೇ ಬದುಕು ನಡೆಸುತ್ತಿದ್ದಾರೆ. ವಿಕ್ಟರ್ ಟ್ರುವಿಯಾನೋ ಎಂಬ ಈ ಸಾಧಕ ಸತತ 17 ವರ್ಷಗಳಿಂದ ನೀರು, ಆಹಾರ ಸೇವಿಸದೆ ಕೇವಲ ಗಾಳಿ ಸೇವನೆಯಿಂದ ಬದುಕುತ್ತಿದ್ದು ವೈದ್ಯ ಲೋಕಕ್ಕೆ ಅಚ್ಚರಿ ಮೂಡಿಸಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
46 ವರ್ಷದ ಸಾಧಕರನ್ನು ಪತ್ರಿಕೆ ಮಾತನಾಡಿಸಿದ್ದು ಆತನ ಅನುಭವಗಳನ್ನು ದಾಖಲಿಸಿದೆ. ''ನನಗೆ ಹಸಿವು ಎನ್ನುವುದೇ ಗೊತ್ತಿಲ್ಲ. ಹಸಿವಾದರೆ ಖಂಡಿತ ಊಟ ಮಾಡುತ್ತೇನೆ, ಯೋಗದ ಮೂಲಕ ಹಸಿವನ್ನು ಗೆದ್ದಿದ್ದೇನೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಬಾರಿ ಸ್ನಾನ ಮಾಡುವುದು ನನ್ನ ಅಭ್ಯಾಸ. ಬಿಸಿ ನೀರು ಮತ್ತು ತಣ್ಣೀರಿನಿಂದ ಪ್ರತಿ ಬಾರಿ 7 ನಿಮಿಷ ಸ್ನಾನ ಮಾಡುತ್ತೇನೆ. ಬಿಸಿ ನೀರಿನಿಂದ ಸ್ನಾನ ಮಾಡಿದಾಗ ಕೊನೆಯ ಒಂದು ನಿಮಿಷ ತಣ್ಣೀರು ಸ್ನಾನ ಕಡ್ಡಾಯ. ಹೀಗೆ ಮಾಡುವುದರಿಂದ ದೇಹದೊಳಗೆ ನೀರು ಹೋಗುತ್ತದೆ, ಜೀವಿಸುವುದಕ್ಕೆ ಅಷ್ಟು ಸಾಕು' ಎಂದು ವಿಕ್ಟರ್ ಹೇಳಿದ್ದಾರೆ.


''ನಾನು ಆಹಾರ, ನೀರು ಬಿಟ್ಟು 17 ವರ್ಷಗಳಾದವು. ಇದಕ್ಕೂ ಮೊದಲು ಒಂದು ವರ್ಷ ಕೇವಲ ಜ್ಯೂಸ್ ಮತ್ತು ಟೀ ಕುಡಿದು ಬದುಕಿದ್ದೆ. ನಿಧಾನವಾಗಿ ಆಹಾರ ಸೇವಿಸದೆ ಸಮಯ ಕಳೆಯಲಾರಂಭಿಸಿದೆ. ಅದೇ ರೂಢಿಯಾಗಿ ಬಂತು. ನಾಲ್ಕನೇ ವಯಸ್ಸಿನಲ್ಲೇ ವಯಲಿನ್ ನುಡಿಸುವುದನ್ನು ಕಲಿತಿದ್ದೆ. ಚಿಕ್ಕ ವಯಸ್ಸಿನಲ್ಲಿ ನನ್ನ ಪ್ರತಿಭೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಬಾಲ್ಯದಲ್ಲಿರುವಾಗ ದೈವಿಕ ಶಕ್ತಿಯುಳ್ಳ ಗುರುಗಳು ರಾತ್ರಿ ವೇಳೆ ನನ್ನ ಕೋಣೆಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅವರ ಜೊತೆ ಮಾತನಾಡಲು ಭಯವಾಗುತ್ತಿತ್ತು. ನಂತರ ಅವರ ಬಗ್ಗೆ ಅರ್ಥವಾಯಿತು. ನಾನು ಜೀವನದಲ್ಲಿ ಏನು ಮಾಡಬೇಕೆಂದು ಅವರು ಹೇಳುತ್ತಿದರು. ಆ ಪ್ರಕಾರ ಜೀವನದಲ್ಲಿ ಬದಲಾವಣೆ ಆಗುತ್ತಾ ಬಂದು ಎಂದು ವಿವರಿಸಿದ್ದಾರೆ. ವಿಕ್ಟರ್ ಅವರು 2006ರಿಂದ ಆಹಾರ ಮತ್ತು ನೀರು ಸೇವನೆ ಮಾಡಿಲ್ವಂತೆ.
Victor Truviano The man who lives without food or water for the past 17 years. Victor is nourished by prana, without the need of taking physical food, since more than 17 years
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm