ಬ್ರೇಕಿಂಗ್ ನ್ಯೂಸ್
01-07-23 02:16 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ಅನ್ನ, ನೀರಿಲ್ಲದೆ ಮನುಷ್ಯ ಬದುಕುವುದು ಕಷ್ಟ. ಆದರೆ ಅರ್ಜೆಂಟೀನಾದ ಯೋಗ ಸಾಧಕರೊಬ್ಬರು ಬರೋಬ್ಬರಿ 17 ವರ್ಷಗಳಿಂದ ಅನ್ನ, ನೀರು ಸೇವಿಸದೇ ಬದುಕು ನಡೆಸುತ್ತಿದ್ದಾರೆ. ವಿಕ್ಟರ್ ಟ್ರುವಿಯಾನೋ ಎಂಬ ಈ ಸಾಧಕ ಸತತ 17 ವರ್ಷಗಳಿಂದ ನೀರು, ಆಹಾರ ಸೇವಿಸದೆ ಕೇವಲ ಗಾಳಿ ಸೇವನೆಯಿಂದ ಬದುಕುತ್ತಿದ್ದು ವೈದ್ಯ ಲೋಕಕ್ಕೆ ಅಚ್ಚರಿ ಮೂಡಿಸಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
46 ವರ್ಷದ ಸಾಧಕರನ್ನು ಪತ್ರಿಕೆ ಮಾತನಾಡಿಸಿದ್ದು ಆತನ ಅನುಭವಗಳನ್ನು ದಾಖಲಿಸಿದೆ. ''ನನಗೆ ಹಸಿವು ಎನ್ನುವುದೇ ಗೊತ್ತಿಲ್ಲ. ಹಸಿವಾದರೆ ಖಂಡಿತ ಊಟ ಮಾಡುತ್ತೇನೆ, ಯೋಗದ ಮೂಲಕ ಹಸಿವನ್ನು ಗೆದ್ದಿದ್ದೇನೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಬಾರಿ ಸ್ನಾನ ಮಾಡುವುದು ನನ್ನ ಅಭ್ಯಾಸ. ಬಿಸಿ ನೀರು ಮತ್ತು ತಣ್ಣೀರಿನಿಂದ ಪ್ರತಿ ಬಾರಿ 7 ನಿಮಿಷ ಸ್ನಾನ ಮಾಡುತ್ತೇನೆ. ಬಿಸಿ ನೀರಿನಿಂದ ಸ್ನಾನ ಮಾಡಿದಾಗ ಕೊನೆಯ ಒಂದು ನಿಮಿಷ ತಣ್ಣೀರು ಸ್ನಾನ ಕಡ್ಡಾಯ. ಹೀಗೆ ಮಾಡುವುದರಿಂದ ದೇಹದೊಳಗೆ ನೀರು ಹೋಗುತ್ತದೆ, ಜೀವಿಸುವುದಕ್ಕೆ ಅಷ್ಟು ಸಾಕು' ಎಂದು ವಿಕ್ಟರ್ ಹೇಳಿದ್ದಾರೆ.


''ನಾನು ಆಹಾರ, ನೀರು ಬಿಟ್ಟು 17 ವರ್ಷಗಳಾದವು. ಇದಕ್ಕೂ ಮೊದಲು ಒಂದು ವರ್ಷ ಕೇವಲ ಜ್ಯೂಸ್ ಮತ್ತು ಟೀ ಕುಡಿದು ಬದುಕಿದ್ದೆ. ನಿಧಾನವಾಗಿ ಆಹಾರ ಸೇವಿಸದೆ ಸಮಯ ಕಳೆಯಲಾರಂಭಿಸಿದೆ. ಅದೇ ರೂಢಿಯಾಗಿ ಬಂತು. ನಾಲ್ಕನೇ ವಯಸ್ಸಿನಲ್ಲೇ ವಯಲಿನ್ ನುಡಿಸುವುದನ್ನು ಕಲಿತಿದ್ದೆ. ಚಿಕ್ಕ ವಯಸ್ಸಿನಲ್ಲಿ ನನ್ನ ಪ್ರತಿಭೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಬಾಲ್ಯದಲ್ಲಿರುವಾಗ ದೈವಿಕ ಶಕ್ತಿಯುಳ್ಳ ಗುರುಗಳು ರಾತ್ರಿ ವೇಳೆ ನನ್ನ ಕೋಣೆಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅವರ ಜೊತೆ ಮಾತನಾಡಲು ಭಯವಾಗುತ್ತಿತ್ತು. ನಂತರ ಅವರ ಬಗ್ಗೆ ಅರ್ಥವಾಯಿತು. ನಾನು ಜೀವನದಲ್ಲಿ ಏನು ಮಾಡಬೇಕೆಂದು ಅವರು ಹೇಳುತ್ತಿದರು. ಆ ಪ್ರಕಾರ ಜೀವನದಲ್ಲಿ ಬದಲಾವಣೆ ಆಗುತ್ತಾ ಬಂದು ಎಂದು ವಿವರಿಸಿದ್ದಾರೆ. ವಿಕ್ಟರ್ ಅವರು 2006ರಿಂದ ಆಹಾರ ಮತ್ತು ನೀರು ಸೇವನೆ ಮಾಡಿಲ್ವಂತೆ.
Victor Truviano The man who lives without food or water for the past 17 years. Victor is nourished by prana, without the need of taking physical food, since more than 17 years
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm