ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm