ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm