ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm