ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm