ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm