ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm