ಬ್ರೇಕಿಂಗ್ ನ್ಯೂಸ್
02-07-23 03:39 pm HK News Desk ಕರ್ನಾಟಕ
ಮೈಸೂರು, ಜುಲೈ 2: ಮೈಸೂರು ಸಂಸದ ಪ್ರತಾಪಸಿಂಹ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಪೊಲೀಸ್ ಕಮಿಷರ್ ರಮೇಶ್ ಬಾನೋತ್ ಅಮಾನತು ಮಾಡಿದ್ದಾರೆ.
ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆ ಆಗಿದ್ದ ಪ್ರಕಾಶ ಬಿ ಸೇವೆಯಿಂದ ಅಮಾನತಾದವರು. ಪ್ರತಾಪಸಿಂಹ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಗ್ಗೆ ಟೀಕಿಸಿದ್ದ ಸುದ್ದಿಯ ಬಗ್ಗೆ ಪೇದೆ ಪ್ರಕಾಶ್ ಫೇಸ್ಬುಕ್ ನಲ್ಲಿ ಕಮೆಂಟ್ ಮಾಡಿದ್ದರು. ಇದರಿಂದ ಸಂಸದರಿಗೆ ಮುಜುಗರದ ಸನ್ನಿವೇಶ ಆಗಿತ್ತು.

ಸಂಸದರ ವಿರುದ್ಧ ಹಾಕಲಾಗಿದ್ದ ಕಮೆಂಟಿನ ಸ್ಕ್ರೀನ್ ಶಾಟ್ ಸೇರಿಸಿ ಪೇದೆ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿತ್ತು. ಸಂಸದ ಪ್ರತಾಪ್ ಮತ್ತು ಬಿಜೆಪಿ ನಾಯಕರು ಸ್ವತಃ ದೂರು ನೀಡಿದ್ದರಿಂದ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
Mysuru Police head Constable Prakash B has been Suspended for Derogatory Post Against Mysuru MP Pratap Simha. This follows a complaint by the MP to the City Police Commissioner on June 30, against CHC B. Prakash stating that he has indulged in making baseless allegations in public and also posted derogatory comments to video clip of a news channel on Facebook on June 24.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm