ಬ್ರೇಕಿಂಗ್ ನ್ಯೂಸ್
02-07-23 03:39 pm HK News Desk ಕರ್ನಾಟಕ
ಮೈಸೂರು, ಜುಲೈ 2: ಮೈಸೂರು ಸಂಸದ ಪ್ರತಾಪಸಿಂಹ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಪೊಲೀಸ್ ಕಮಿಷರ್ ರಮೇಶ್ ಬಾನೋತ್ ಅಮಾನತು ಮಾಡಿದ್ದಾರೆ.
ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆ ಆಗಿದ್ದ ಪ್ರಕಾಶ ಬಿ ಸೇವೆಯಿಂದ ಅಮಾನತಾದವರು. ಪ್ರತಾಪಸಿಂಹ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಗ್ಗೆ ಟೀಕಿಸಿದ್ದ ಸುದ್ದಿಯ ಬಗ್ಗೆ ಪೇದೆ ಪ್ರಕಾಶ್ ಫೇಸ್ಬುಕ್ ನಲ್ಲಿ ಕಮೆಂಟ್ ಮಾಡಿದ್ದರು. ಇದರಿಂದ ಸಂಸದರಿಗೆ ಮುಜುಗರದ ಸನ್ನಿವೇಶ ಆಗಿತ್ತು.
ಸಂಸದರ ವಿರುದ್ಧ ಹಾಕಲಾಗಿದ್ದ ಕಮೆಂಟಿನ ಸ್ಕ್ರೀನ್ ಶಾಟ್ ಸೇರಿಸಿ ಪೇದೆ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿತ್ತು. ಸಂಸದ ಪ್ರತಾಪ್ ಮತ್ತು ಬಿಜೆಪಿ ನಾಯಕರು ಸ್ವತಃ ದೂರು ನೀಡಿದ್ದರಿಂದ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
Mysuru Police head Constable Prakash B has been Suspended for Derogatory Post Against Mysuru MP Pratap Simha. This follows a complaint by the MP to the City Police Commissioner on June 30, against CHC B. Prakash stating that he has indulged in making baseless allegations in public and also posted derogatory comments to video clip of a news channel on Facebook on June 24.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm