ಬ್ರೇಕಿಂಗ್ ನ್ಯೂಸ್
03-07-23 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿ ಅಥವಾ ಯಾವುದೇ ನೌಕರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಎರಡಕ್ಕಿಂತ ಹೆಚ್ಚು ದಿನ ಬಂಧಿಸಿಟ್ಟಲ್ಲಿ ಆತನನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಬಹುದು. ಆದರೆ, ಲೋಕಾಯುಕ್ತಕ್ಕೆ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿರುವ ಭ್ರಷ್ಟ ತಹಸೀಲ್ದಾರ್ ಅಜಿತ್ ರೈಯನ್ನು ಬಂಧನದಲ್ಲಿ ಇರುವಾಗಲೇ ರಾಜ್ಯ ಸರ್ಕಾರ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.
ಅಜಿತ್ ಕುಮಾರ್ ರೈ ಅವರನ್ನು ಬೆಂಗಳೂರು ಕೆಆರ್ ಪುರಂನಿಂದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಿದ್ದು ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರಿಂದ ಕಂದಾಯ ಇಲಾಖೆ ಅಜಿತ್ ರೈ ವಿರುದ್ಧ ಅಮಾನತು ಆದೇಶ ಹೊರಡಿಸಿತ್ತು. ಅಜಿತ್ ರೈ ಅಧಿಕಾರದಲ್ಲಿದ್ರೆ ಸಾಕ್ಷ್ಯನಾಶ, ಅಧಿಕಾರ ದುರ್ಬಳಕೆ, ತನಿಖೆಗೆ ಅಡ್ಡಿಯಾಗಬಹುದು ಎಂದು ಅಮಾನತಿನಲ್ಲಿಟ್ಟಿತ್ತು. ಅದ್ರೆ ಇದೀಗ ಅದೇ ಭ್ರಷ್ಟ ಅಧಿಕಾರಿ ಅಜಿತ್ ರೈಯನ್ನು ಬಂಧನದಿಂದ ಮುಕ್ತಗೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ತಹಸೀಲ್ದಾರ್ (ಗ್ರೇಡ್ 1) ಆಗಿದ್ದ ಅಜಿತ್ ರೈ ಬಳಿ ಅಪಾರ ಪ್ರಮಾಣದ ಬೇನಾಮಿ ಆಸ್ತಿ ಮತ್ತು ಅಕ್ರಮ ಹಣ ಪತ್ತೆಯಾಗಿತ್ತು. ಇದೀಗ ಗ್ರೇಡ್ -1 ಹುದ್ದೆಯಿಂದ ಗ್ರೇಡ್ - 2 ತಹಸೀಲ್ದಾರ್ ಆಗಿ ಹಿಂಬಡ್ತಿಗೊಳಿಸಿ ಸರ್ಕಾರ ವರ್ಗಾವಣೆ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಪತ್ತೆಯಾಗಿ ಸಾಕ್ಷ್ಯ ಸಮೇತ ಸಿಕ್ಕಿಬಿದ್ದಿದ್ರೂ ಸರ್ಕಾರ ಮಾತ್ರ ಅಮಾನತುಗೊಂಡ ತಹಸೀಲ್ದಾರರನ್ನ ತರಾತುರಿಯಲ್ಲಿ ರಾಯಚೂರಿಗೆ ವರ್ಗಾಯಿಸಿ ತನಿಖೆಗೆ ಅಡ್ಡಿ ಮಾಡದಂತಾಗಿದೆ.
Tahsildar Ajith kumar rai from puttur transferred to Raichur amid arrest by Lokayukta. Lokayukta Police, who had registered a Disproportionate Assets (DA) case and raided the premises linked to K. R. Puram Tahsildar S. Ajith Kumar Rai, arrested him on Thursday after they found a huge cache of property documents in benami names from his premises.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm