ಬ್ರೇಕಿಂಗ್ ನ್ಯೂಸ್
04-07-23 02:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ.
ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಪ್ಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂಧ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ.
ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್ನೋಟ್ನಲ್ಲಿ ಒತ್ತಾಯಿಸಿದ್ದಾರೆ.
ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಗರ್ಲ್ ಫ್ರೆಂಡ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.
Wife Pavirta Commits suicide over husband Chethan Gowda affair with company employee in Bangalore. Woman commits suicide after knowing her husband's illicit affair. Posts death note on whatsapp status and commits suicide.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm