ಬ್ರೇಕಿಂಗ್ ನ್ಯೂಸ್
04-07-23 02:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ.
ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಪ್ಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂಧ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ.
ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್ನೋಟ್ನಲ್ಲಿ ಒತ್ತಾಯಿಸಿದ್ದಾರೆ.
ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಗರ್ಲ್ ಫ್ರೆಂಡ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.
Wife Pavirta Commits suicide over husband Chethan Gowda affair with company employee in Bangalore. Woman commits suicide after knowing her husband's illicit affair. Posts death note on whatsapp status and commits suicide.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm