ಬ್ರೇಕಿಂಗ್ ನ್ಯೂಸ್
07-07-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಮಟ್ಟಿಗೆ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ಮದ್ಯದ ತೆರಿಗೆ ಏರಿಕೆ ಮಾಡಿದ್ದು ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಿದ್ದಾರೆ. ಬಜೆಟ್ ಹೈಲೈಟ್ಸ್ ಇಂತಿದೆ.


5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು
ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ
ಇಂದಿರಾ ಕ್ಯಾಂಟೀನ್ಗೆ 100 ಕೋಟಿ ರೂ. ಅನುದಾನ
ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ - ಡಿಕೆಶಿ ಖಾತೆಗೆ ಬಂಪರ್!
ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ
ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ
ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ
ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ - 'ಅನುಗ್ರಹ ಯೋಜನೆ' ಮರು ಜಾರಿ
ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು
ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ
ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ
ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್
'ಕೃಷಿ ಭಾಗ್ಯ ಯೋಜನೆ'ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.
ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ
ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆ ಉನ್ನತೀಕರಣ
ಕನಕಪುರ ತಾಲ್ಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು
ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕಲಬುರಗಿಯಲ್ಲಿ ತಾಯಿ - ಮಗು ಆಸ್ಪತ್ರೆ ನಿರ್ಮಾಣ - 70 ಕೋಟಿ ರೂ. ವೆಚ್ಚ
ಹಿಂದಿನ ಸರ್ಕಾರದ ಪಠ್ಯ ಪರಿಷ್ಕರಣೆಗೆ ನಿರ್ಧಾರ: ಪರಿಷ್ಕರಣೆ ಮಾಡಿದ್ದ ಪಠ್ಯ ಕೈಬಿಡಲು ತೀರ್ಮಾನ
ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆ
1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಸಹಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಮಾರ್ಗಸೂಚಿ ದರ ಏರಿಕೆ ಆದರೆ ಮುದ್ರಾಂಕ & ನೋಂದಣಿ ಶುಲ್ಕ ಏರಿಕೆ ಆಗುವ ಸಾಧ್ಯತೆ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 2023-24ನೇ ಸಾಲಿನಲ್ಲಿ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನ
ವಾಹನಗಳ ನೋಂದಣಿ ತೆರಿಗೆ ಪರಿಷ್ಕರಣೆ ಮಾಡಲು ತೀರ್ಮಾನ
ಹೊಸ ವಾಹನಗಳ ನೋಂದಣಿ ಶುಲ್ಕ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ
Chief Minister Siddaramaiah presents the State budget on July 7, which will be the first since Congress came to power in the State following the May 10 elections. This will be his record 14th Budget. All eyes are on the budget since there is much curiosity about how Mr. Siddaramaiah will make the allocations required to fulfil the five pre-poll guarantees of Congress. It is also expected to focus on increasing revenue generation which will be crucial to fund the promises.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am