ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm